ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

Published : Jul 08, 2023, 02:17 PM IST

14ನೇ ಬಜೆಟ್ ಮಂಡಿಸಿ ದಾಖಲೆ ಬರೆದರು ಸಿಎಂ ಸಿದ್ದರಾಮಯ್ಯ..!
ಟಾರ್ಗೆಟ್ ಬಿಜೆಪಿ.. ಟಾರ್ಗೆಟ್ ಲೋಕಸಭೆ.. ಟಾರ್ಗೆಟ್ ಮಿಷನ್ 20
ಲೋಕಯುದ್ಧಕ್ಕೆ "ತಂತ್ರ"ರಾಮಯ್ಯನ ರಣವ್ಯೂಹದ ಗುಟ್ಟು ರಟ್ಟು..!

ದಾಖಲೆಯ 14ನೇ ಬಜೆಟ್‌ನನ್ನು ಸಿಎಂ ಸಿದ್ದರಾಮಯ್ಯ(Siddaramaiah) ಮಂಡಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ(Loksabha election) ಗೆಲ್ಲಲು ಲೆಕ್ಕರಾಮಯ್ಯನ ಲೆಕ್ಕವ್ಯೂಹ ರೆಡಿಯಾಗಿದೆ. ನೂರು ಕುರಿ ಲೆಕ್ಕ ಹಾಕಲು ಬಾರದವ ಎಂದು ಹೀಯಾಳಿಸಿದವರ ಮುಂದೆಯೇ ರಾಜ್ಯದಲ್ಲೇ ಅತೀ ಹೆಚ್ಚು ಬಾರಿ ಬಜೆಟ್(Budget) ಮಂಡಿಸಿ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಗೆದ್ದು ರಾಜ್ಯಾಧಿಕಾರ ದಂಡ ಹಿಡಿದಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿನ ಟಾರ್ಗೆಟ್ ಮಹಾಭಾರತ ಯುದ್ಧ. ಅಂದ್ರೆ ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆ. ಲೋಕಸಂಗ್ರಾಮಕ್ಕೆ ಸಮರರಾಮಯ್ಯ, ಬಜೆಟ್'ನಲ್ಲೇ ಸಮರಶಂಖ ಊದಿದ್ದಾರೆ. ಪ್ರಧಾನಿ ಮೋದಿಗೆ, ಕೇಂದ್ರ ಸರ್ಕಾರಕ್ಕೆ  ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಜೆಟ್'ನಲ್ಲೇ ಟಕ್ಕರ್ ಕೊಟ್ಟಿದ್ದಾರೆ. ಮತ್ತೊಂದ್ಕಡೆ ಲೋಕಕಾಳಗಕ್ಕೆ ಬಜೆಟ್ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more