2 ತಿಂಗಳ ವಿದ್ಯುತ್ ಬಿಲ್ ಒಟ್ಟಿಗೆ ಬಂದಿದೆ, ಮುಂದಿನ ತಿಂಗಳಿಂದ ಕರೆಕ್ಟಾಗಿ ಬರುತ್ತೆ: ಸಿಎಂ ಸಿದ್ದರಾಮಯ್ಯ

2 ತಿಂಗಳ ವಿದ್ಯುತ್ ಬಿಲ್ ಒಟ್ಟಿಗೆ ಬಂದಿದೆ, ಮುಂದಿನ ತಿಂಗಳಿಂದ ಕರೆಕ್ಟಾಗಿ ಬರುತ್ತೆ: ಸಿಎಂ ಸಿದ್ದರಾಮಯ್ಯ

Published : Jun 18, 2023, 09:02 PM IST

ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದರು. 

ಬೆಂಗಳೂರು (ಜೂ.18): ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದರು. ಮುಂದಿನ ತಿಂಗಳಿನಿಂದ ಒಂದೇ ತಿಂಗಳ ಬಿಲ್ ಬರುವುದರಿಂದ ಎಲ್ಲವೂ ಸರಿಯಾಗಲಿದೆ. ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಎಫ್‌ಕೆಸಿಸಿಯವರ ಜೊತೆಗೆ ಸಂಬಂಧಿಸಿದ ಸಚಿವರು ಮಾತನಾಡಿ ಮನವೊಲಿಸಲಿದ್ದಾರೆ ಎಂದು ಅವರು ತಿಳಿಸಿದರು. ಇದೇ ವೇಳೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸುವ ಕೆಲಸ ಮಾಡಲಿ, ಬಡವರ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಏಕೆ ಅಡ್ಡಿಪಡಿಸಬೇಕು, ದ್ವೇಷ ರಾಜಕಾರಣ ಯಾಕೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more