ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

Published : Jul 29, 2023, 09:43 PM IST

ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು. 

ಬೆಂಗಳೂರು (ಜು.29): ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು. ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆದರೆ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಮತ್ತೊಂದು ಕಡೆಯಲ್ಲಿ ಉಡುಪಿ ಘಟನೆಯನ್ನು ಎನ್‌ಐಎಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more