ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

Published : Aug 31, 2023, 11:40 PM IST

ಮುಖ್ಯಮಂತ್ರಿ ಸಿದ್ಧರಾಮಯ್ಯ2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಕೆಲಸ ಮಾಡಿದ ನನ್ನನ್ನು ಸೋಲಿಸಿ ಕೆಲಸಕ್ಕೆ ಬಾರದವರನ್ನು ಅಲ್ಲಿ ಗೆಲ್ಲಿಸಿದವರು ನೀವು ಎಂದು ಹೇಳಿದ್ದಾರೆ.
 

ಬೆಂಗಳೂರು (ಆ.31): ಸಿಎಂ ಸಿದ್ಧರಾಮಯ್ಯ  2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಹಾಲಿ ಸಿಎಂ ಆಗಿ ಕಣಕ್ಕಿಳಿದಿದ್ದ ಸಿದ್ಧರಾಮಯ್ಯ ಅಂದು ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ಸೋಲು ಕಂಡಿದ್ದರು. ಸೋಲುವ ಸೂಚನೆ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರು.

ಚಾಮುಂಡೇಶ್ವರಿಯಲ್ಲಿ ನಾನು ಕೆಲಸ ಮಾಡಿದ್ದೆ ಆದರೆ, ಇಲ್ಲಿ ನೀವು ನನ್ನನ್ನು ಸೋಲಿಸಿದಿರಿ. ಯಾರೋ ಕೆಲಸಕ್ಕೆ ಬಾರದವರನ್ನು ಇಲ್ಲಿ ಗೆಲ್ಲಿಸಿದಿರಿ ಎಂದು ಜಿಟಿ ದೇವೇಗೌಡ ವಿರುದ್ಧ ನೇರವಾಗಿಯೇ ಹರಿಹಾಯ್ದುರು. ಸೋಲಿನ ಸೂಚನೆ ಇದ್ದ ಕಾರಣಕ್ಕಾಗಿಯೇ ದೂರದ ಬಾದಾಮಿಯಲ್ಲಿ ಹೋಗಿ ಸ್ಪರ್ಧೆ ಮಾಡಬೇಕಾಯಿತು ಎಂದಿದ್ದಾರೆ.

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಂಸದ ಪ್ರತಾಪ್‌ ಸಿಂಹನನ್ನು ಸೋಲಿಸಿ ಎಂದು ಸಿಎಂ ಸಿದ್ಧರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ. ಇಲ್ಲಿ ಪ್ರತಾಪ್‌ ಸಿಂಹನನ್ನು ಕೇಂದ್ರದಲ್ಲಿ ನರೇಂದ್ರ ಮೋದಿಯನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more