ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

Published : Aug 31, 2023, 11:40 PM IST

ಮುಖ್ಯಮಂತ್ರಿ ಸಿದ್ಧರಾಮಯ್ಯ2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಕೆಲಸ ಮಾಡಿದ ನನ್ನನ್ನು ಸೋಲಿಸಿ ಕೆಲಸಕ್ಕೆ ಬಾರದವರನ್ನು ಅಲ್ಲಿ ಗೆಲ್ಲಿಸಿದವರು ನೀವು ಎಂದು ಹೇಳಿದ್ದಾರೆ.
 

ಬೆಂಗಳೂರು (ಆ.31): ಸಿಎಂ ಸಿದ್ಧರಾಮಯ್ಯ  2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಹಾಲಿ ಸಿಎಂ ಆಗಿ ಕಣಕ್ಕಿಳಿದಿದ್ದ ಸಿದ್ಧರಾಮಯ್ಯ ಅಂದು ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ಸೋಲು ಕಂಡಿದ್ದರು. ಸೋಲುವ ಸೂಚನೆ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರು.

ಚಾಮುಂಡೇಶ್ವರಿಯಲ್ಲಿ ನಾನು ಕೆಲಸ ಮಾಡಿದ್ದೆ ಆದರೆ, ಇಲ್ಲಿ ನೀವು ನನ್ನನ್ನು ಸೋಲಿಸಿದಿರಿ. ಯಾರೋ ಕೆಲಸಕ್ಕೆ ಬಾರದವರನ್ನು ಇಲ್ಲಿ ಗೆಲ್ಲಿಸಿದಿರಿ ಎಂದು ಜಿಟಿ ದೇವೇಗೌಡ ವಿರುದ್ಧ ನೇರವಾಗಿಯೇ ಹರಿಹಾಯ್ದುರು. ಸೋಲಿನ ಸೂಚನೆ ಇದ್ದ ಕಾರಣಕ್ಕಾಗಿಯೇ ದೂರದ ಬಾದಾಮಿಯಲ್ಲಿ ಹೋಗಿ ಸ್ಪರ್ಧೆ ಮಾಡಬೇಕಾಯಿತು ಎಂದಿದ್ದಾರೆ.

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಂಸದ ಪ್ರತಾಪ್‌ ಸಿಂಹನನ್ನು ಸೋಲಿಸಿ ಎಂದು ಸಿಎಂ ಸಿದ್ಧರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ. ಇಲ್ಲಿ ಪ್ರತಾಪ್‌ ಸಿಂಹನನ್ನು ಕೇಂದ್ರದಲ್ಲಿ ನರೇಂದ್ರ ಮೋದಿಯನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more