ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

Published : Aug 31, 2023, 11:40 PM IST

ಮುಖ್ಯಮಂತ್ರಿ ಸಿದ್ಧರಾಮಯ್ಯ2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಕೆಲಸ ಮಾಡಿದ ನನ್ನನ್ನು ಸೋಲಿಸಿ ಕೆಲಸಕ್ಕೆ ಬಾರದವರನ್ನು ಅಲ್ಲಿ ಗೆಲ್ಲಿಸಿದವರು ನೀವು ಎಂದು ಹೇಳಿದ್ದಾರೆ.
 

ಬೆಂಗಳೂರು (ಆ.31): ಸಿಎಂ ಸಿದ್ಧರಾಮಯ್ಯ  2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಹಾಲಿ ಸಿಎಂ ಆಗಿ ಕಣಕ್ಕಿಳಿದಿದ್ದ ಸಿದ್ಧರಾಮಯ್ಯ ಅಂದು ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ಸೋಲು ಕಂಡಿದ್ದರು. ಸೋಲುವ ಸೂಚನೆ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರು.

ಚಾಮುಂಡೇಶ್ವರಿಯಲ್ಲಿ ನಾನು ಕೆಲಸ ಮಾಡಿದ್ದೆ ಆದರೆ, ಇಲ್ಲಿ ನೀವು ನನ್ನನ್ನು ಸೋಲಿಸಿದಿರಿ. ಯಾರೋ ಕೆಲಸಕ್ಕೆ ಬಾರದವರನ್ನು ಇಲ್ಲಿ ಗೆಲ್ಲಿಸಿದಿರಿ ಎಂದು ಜಿಟಿ ದೇವೇಗೌಡ ವಿರುದ್ಧ ನೇರವಾಗಿಯೇ ಹರಿಹಾಯ್ದುರು. ಸೋಲಿನ ಸೂಚನೆ ಇದ್ದ ಕಾರಣಕ್ಕಾಗಿಯೇ ದೂರದ ಬಾದಾಮಿಯಲ್ಲಿ ಹೋಗಿ ಸ್ಪರ್ಧೆ ಮಾಡಬೇಕಾಯಿತು ಎಂದಿದ್ದಾರೆ.

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಂಸದ ಪ್ರತಾಪ್‌ ಸಿಂಹನನ್ನು ಸೋಲಿಸಿ ಎಂದು ಸಿಎಂ ಸಿದ್ಧರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ. ಇಲ್ಲಿ ಪ್ರತಾಪ್‌ ಸಿಂಹನನ್ನು ಕೇಂದ್ರದಲ್ಲಿ ನರೇಂದ್ರ ಮೋದಿಯನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more