ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

Published : Dec 19, 2024, 12:18 PM IST

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ಬೆಂಗಳೂರು(ಡಿ.19):  ಅನುದಾನಕ್ಕೂ ಸರ್ಕಾರದ ಬಳಿ ದುಡ್ಡಿಲ್ಲವಾ?. ಇಂತಹದೊಂದು ಪ್ರಶ್ನೆ ಇದೀಗ ಎಲ್ಲ ಕಾಡುತ್ತಿದೆ. ಹೌದು, ಕಾಂಗ್ರೆಸ್ ಶಾಸಕರ ಅನುದಾನದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ರೆಡ್​ ಸಿಗ್ನಲ್ ನೀಡಿದ್ದಾರೆ. ಹಾಗಾದರೆ ಸರ್ಕಾರದ ಖಜಾನೆ ಖಾಲಿಯಾಗಿದೆಯಾ?. 10 ಕೋಟಿ ಕೇಳಿದ್ರೂ ಕಾಂಗ್ರೆಸ್ ಶಾಸಕರಿಗೆ ಅನುದಾನವೇ ಸಿಗುತ್ತಿಲ್ವಂತೆ. ಇನ್ನು ಬಿಜೆಪಿ ಶಾಸಕರು 50 ಕೋಟಿ, 100 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ. 

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

10 ಕೋಟಿ ಅನುದಾನ ಪಡೆಯಲಾಗದೇ ಕಾಂಗ್ರೆಸ್ ಶಾಸಕರು ಪರದಾಡುತ್ತಿದ್ದಾರೆ. ಮೊದಲ ಬಾರಿ ಗೆದ್ದ ಬಿಜೆಪಿ ಶಾಸಕರೂ ಕೂಡ 100 ಕೋಟಿಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಬಿಜೆಪಿ ಶಾಸಕರು 50 ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more