ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

Published : Dec 19, 2024, 12:18 PM IST

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ಬೆಂಗಳೂರು(ಡಿ.19):  ಅನುದಾನಕ್ಕೂ ಸರ್ಕಾರದ ಬಳಿ ದುಡ್ಡಿಲ್ಲವಾ?. ಇಂತಹದೊಂದು ಪ್ರಶ್ನೆ ಇದೀಗ ಎಲ್ಲ ಕಾಡುತ್ತಿದೆ. ಹೌದು, ಕಾಂಗ್ರೆಸ್ ಶಾಸಕರ ಅನುದಾನದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ರೆಡ್​ ಸಿಗ್ನಲ್ ನೀಡಿದ್ದಾರೆ. ಹಾಗಾದರೆ ಸರ್ಕಾರದ ಖಜಾನೆ ಖಾಲಿಯಾಗಿದೆಯಾ?. 10 ಕೋಟಿ ಕೇಳಿದ್ರೂ ಕಾಂಗ್ರೆಸ್ ಶಾಸಕರಿಗೆ ಅನುದಾನವೇ ಸಿಗುತ್ತಿಲ್ವಂತೆ. ಇನ್ನು ಬಿಜೆಪಿ ಶಾಸಕರು 50 ಕೋಟಿ, 100 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ. 

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

10 ಕೋಟಿ ಅನುದಾನ ಪಡೆಯಲಾಗದೇ ಕಾಂಗ್ರೆಸ್ ಶಾಸಕರು ಪರದಾಡುತ್ತಿದ್ದಾರೆ. ಮೊದಲ ಬಾರಿ ಗೆದ್ದ ಬಿಜೆಪಿ ಶಾಸಕರೂ ಕೂಡ 100 ಕೋಟಿಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಬಿಜೆಪಿ ಶಾಸಕರು 50 ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more