ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

Published : Dec 19, 2024, 12:18 PM IST

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ಬೆಂಗಳೂರು(ಡಿ.19):  ಅನುದಾನಕ್ಕೂ ಸರ್ಕಾರದ ಬಳಿ ದುಡ್ಡಿಲ್ಲವಾ?. ಇಂತಹದೊಂದು ಪ್ರಶ್ನೆ ಇದೀಗ ಎಲ್ಲ ಕಾಡುತ್ತಿದೆ. ಹೌದು, ಕಾಂಗ್ರೆಸ್ ಶಾಸಕರ ಅನುದಾನದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ರೆಡ್​ ಸಿಗ್ನಲ್ ನೀಡಿದ್ದಾರೆ. ಹಾಗಾದರೆ ಸರ್ಕಾರದ ಖಜಾನೆ ಖಾಲಿಯಾಗಿದೆಯಾ?. 10 ಕೋಟಿ ಕೇಳಿದ್ರೂ ಕಾಂಗ್ರೆಸ್ ಶಾಸಕರಿಗೆ ಅನುದಾನವೇ ಸಿಗುತ್ತಿಲ್ವಂತೆ. ಇನ್ನು ಬಿಜೆಪಿ ಶಾಸಕರು 50 ಕೋಟಿ, 100 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ. 

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

10 ಕೋಟಿ ಅನುದಾನ ಪಡೆಯಲಾಗದೇ ಕಾಂಗ್ರೆಸ್ ಶಾಸಕರು ಪರದಾಡುತ್ತಿದ್ದಾರೆ. ಮೊದಲ ಬಾರಿ ಗೆದ್ದ ಬಿಜೆಪಿ ಶಾಸಕರೂ ಕೂಡ 100 ಕೋಟಿಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಬಿಜೆಪಿ ಶಾಸಕರು 50 ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more