ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

Published : Dec 19, 2024, 12:18 PM IST

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ಬೆಂಗಳೂರು(ಡಿ.19):  ಅನುದಾನಕ್ಕೂ ಸರ್ಕಾರದ ಬಳಿ ದುಡ್ಡಿಲ್ಲವಾ?. ಇಂತಹದೊಂದು ಪ್ರಶ್ನೆ ಇದೀಗ ಎಲ್ಲ ಕಾಡುತ್ತಿದೆ. ಹೌದು, ಕಾಂಗ್ರೆಸ್ ಶಾಸಕರ ಅನುದಾನದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ರೆಡ್​ ಸಿಗ್ನಲ್ ನೀಡಿದ್ದಾರೆ. ಹಾಗಾದರೆ ಸರ್ಕಾರದ ಖಜಾನೆ ಖಾಲಿಯಾಗಿದೆಯಾ?. 10 ಕೋಟಿ ಕೇಳಿದ್ರೂ ಕಾಂಗ್ರೆಸ್ ಶಾಸಕರಿಗೆ ಅನುದಾನವೇ ಸಿಗುತ್ತಿಲ್ವಂತೆ. ಇನ್ನು ಬಿಜೆಪಿ ಶಾಸಕರು 50 ಕೋಟಿ, 100 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ. 

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

10 ಕೋಟಿ ಅನುದಾನ ಪಡೆಯಲಾಗದೇ ಕಾಂಗ್ರೆಸ್ ಶಾಸಕರು ಪರದಾಡುತ್ತಿದ್ದಾರೆ. ಮೊದಲ ಬಾರಿ ಗೆದ್ದ ಬಿಜೆಪಿ ಶಾಸಕರೂ ಕೂಡ 100 ಕೋಟಿಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಬಿಜೆಪಿ ಶಾಸಕರು 50 ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more