ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ, ಸರ್ಕಾರದ ಖಜಾನೆ ಖಾಲಿ ಖಾಲಿ: ಅನುದಾನಕ್ಕೆ ಕುಸ್ತಿ!

Published : Dec 19, 2024, 12:18 PM IST

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ಬೆಂಗಳೂರು(ಡಿ.19):  ಅನುದಾನಕ್ಕೂ ಸರ್ಕಾರದ ಬಳಿ ದುಡ್ಡಿಲ್ಲವಾ?. ಇಂತಹದೊಂದು ಪ್ರಶ್ನೆ ಇದೀಗ ಎಲ್ಲ ಕಾಡುತ್ತಿದೆ. ಹೌದು, ಕಾಂಗ್ರೆಸ್ ಶಾಸಕರ ಅನುದಾನದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ರೆಡ್​ ಸಿಗ್ನಲ್ ನೀಡಿದ್ದಾರೆ. ಹಾಗಾದರೆ ಸರ್ಕಾರದ ಖಜಾನೆ ಖಾಲಿಯಾಗಿದೆಯಾ?. 10 ಕೋಟಿ ಕೇಳಿದ್ರೂ ಕಾಂಗ್ರೆಸ್ ಶಾಸಕರಿಗೆ ಅನುದಾನವೇ ಸಿಗುತ್ತಿಲ್ವಂತೆ. ಇನ್ನು ಬಿಜೆಪಿ ಶಾಸಕರು 50 ಕೋಟಿ, 100 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ. 

ಗ್ಯಾರಂಟಿಗಳ ಹೊಡೆತಕ್ಕೆ ಇಲಾಖಾ ಅನುದಾನಕ್ಕೆ ಕೊಕ್ಕೆ ಹಾಕಲಾಗಿದೆ. ಅಭಿವೃದ್ಧಿ ದುಡ್ಡು ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆಯಾ?. ರಾಜ್ಯ ಸರ್ಕಾರದಲ್ಲಿ ಶಾಸಕರ ಅನುದಾನಕ್ಕೂ ದುಡ್ಡಿಲ್ಲದ ಸ್ಥಿತಿ ಇದೆಯಾ?. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅನುದಾನಕ್ಕೆ ಶಾಸಕರು ಬೇಡಿಕೆಯನ್ನ ಇಟ್ಟಿದ್ದಾರೆ. ಆದ್ರೆ, ಶಾಸಕರ ಅನುದಾನದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅವಕಾಶ ಕೊಟ್ಟಿಲ್ಲ. 

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

10 ಕೋಟಿ ಅನುದಾನ ಪಡೆಯಲಾಗದೇ ಕಾಂಗ್ರೆಸ್ ಶಾಸಕರು ಪರದಾಡುತ್ತಿದ್ದಾರೆ. ಮೊದಲ ಬಾರಿ ಗೆದ್ದ ಬಿಜೆಪಿ ಶಾಸಕರೂ ಕೂಡ 100 ಕೋಟಿಗೆ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಬಿಜೆಪಿ ಶಾಸಕರು 50 ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more