ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

Published : May 29, 2023, 07:22 PM IST

ನರಸಿಂಹರಾಯರು ಅಕೌಂಟ್‌ಗೆ 15 ಲಕ್ಷ ಹಾಕ್ತೀವಿ ಅಂದ್ರು ಮಾಡಿದ್ರಾ? ಅಚ್ಚೇ ದಿನ ಆಯೇಗ ಅಂದ್ರು ಬಂತಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಟೀಕಿಸುವ ವೇಳೆ ಬಾಯ್ತಪ್ಪಿ ನರಸಿಂಹರಾಯರು ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿನ ಭರದಲ್ಲಿ ಕೆಲವು ಬಾರಿ ಎಡವಟ್ಟು ಮಾಡಿದ್ದಾರೆ. ಬಿಜೆಪಿ ಹೇಳುವ ಬದಲು ಕಾಂಗ್ರೆಸ್ ಎಂದಿದ್ದಾರೆ. ಹೀಗೆ ಹಲವು ಬಾರಿ ಹೆಸರುಗಳು ಅದಲು ಬದಲಾಗಿದೆ. ಇದೀಗ ಪ್ರಧಾನಿ ಮೋದಿ ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು ಮಾಡಿದ್ದಾರೆ. ಮೋದಿ ಬದಲು ನರಸಿಂಹರಾಯರು ಎಂದಿದ್ದಾರೆ. ನರಸಿಂಹರಾಯರು 15 ಲಕ್ಷ ಅಕೌಂಟ್‌ಗೆ ಹಾಕ್ತೀನಿ ಎಂದಿದ್ದರು. ಹಾಕಿದ್ದಾರಾ? ರೈತರ ಆಯೋಗ ಡಬಲ್ ಮಾಡಿತ್ತೀನಿ ಎಂದರು? ಆಗಿದೆಯಾ? ಅಚ್ಚೇದಿನ ಆಯೇಗಾ ಎಂದರು, ಆಗಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ವೇಳೆ ಪತ್ರಕರ್ತರು ನರಸಿಂಹರಾಯರು ಅಲ್ಲ ಮೋದಿ ಎಂದಿದ್ದಾರೆ. ಬಳಿಕ ಎಚ್ಚೆತ್ತ ಸಿದ್ದರಾಮಯ್ಯ ಸಾರಿ, ಮೋದಿ ಎಂದು ಸರಿಮಾಡಿಕೊಂಡಿದ್ದಾರೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more