ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

Published : May 29, 2023, 07:22 PM IST

ನರಸಿಂಹರಾಯರು ಅಕೌಂಟ್‌ಗೆ 15 ಲಕ್ಷ ಹಾಕ್ತೀವಿ ಅಂದ್ರು ಮಾಡಿದ್ರಾ? ಅಚ್ಚೇ ದಿನ ಆಯೇಗ ಅಂದ್ರು ಬಂತಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಟೀಕಿಸುವ ವೇಳೆ ಬಾಯ್ತಪ್ಪಿ ನರಸಿಂಹರಾಯರು ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿನ ಭರದಲ್ಲಿ ಕೆಲವು ಬಾರಿ ಎಡವಟ್ಟು ಮಾಡಿದ್ದಾರೆ. ಬಿಜೆಪಿ ಹೇಳುವ ಬದಲು ಕಾಂಗ್ರೆಸ್ ಎಂದಿದ್ದಾರೆ. ಹೀಗೆ ಹಲವು ಬಾರಿ ಹೆಸರುಗಳು ಅದಲು ಬದಲಾಗಿದೆ. ಇದೀಗ ಪ್ರಧಾನಿ ಮೋದಿ ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು ಮಾಡಿದ್ದಾರೆ. ಮೋದಿ ಬದಲು ನರಸಿಂಹರಾಯರು ಎಂದಿದ್ದಾರೆ. ನರಸಿಂಹರಾಯರು 15 ಲಕ್ಷ ಅಕೌಂಟ್‌ಗೆ ಹಾಕ್ತೀನಿ ಎಂದಿದ್ದರು. ಹಾಕಿದ್ದಾರಾ? ರೈತರ ಆಯೋಗ ಡಬಲ್ ಮಾಡಿತ್ತೀನಿ ಎಂದರು? ಆಗಿದೆಯಾ? ಅಚ್ಚೇದಿನ ಆಯೇಗಾ ಎಂದರು, ಆಗಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ವೇಳೆ ಪತ್ರಕರ್ತರು ನರಸಿಂಹರಾಯರು ಅಲ್ಲ ಮೋದಿ ಎಂದಿದ್ದಾರೆ. ಬಳಿಕ ಎಚ್ಚೆತ್ತ ಸಿದ್ದರಾಮಯ್ಯ ಸಾರಿ, ಮೋದಿ ಎಂದು ಸರಿಮಾಡಿಕೊಂಡಿದ್ದಾರೆ.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more