ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು, ಮೋದಿ ಬದಲು ನರಸಿಂಹರಾಯರು ಎಂದ ಸಿಎಂ!

Published : May 29, 2023, 07:22 PM IST

ನರಸಿಂಹರಾಯರು ಅಕೌಂಟ್‌ಗೆ 15 ಲಕ್ಷ ಹಾಕ್ತೀವಿ ಅಂದ್ರು ಮಾಡಿದ್ರಾ? ಅಚ್ಚೇ ದಿನ ಆಯೇಗ ಅಂದ್ರು ಬಂತಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಟೀಕಿಸುವ ವೇಳೆ ಬಾಯ್ತಪ್ಪಿ ನರಸಿಂಹರಾಯರು ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿನ ಭರದಲ್ಲಿ ಕೆಲವು ಬಾರಿ ಎಡವಟ್ಟು ಮಾಡಿದ್ದಾರೆ. ಬಿಜೆಪಿ ಹೇಳುವ ಬದಲು ಕಾಂಗ್ರೆಸ್ ಎಂದಿದ್ದಾರೆ. ಹೀಗೆ ಹಲವು ಬಾರಿ ಹೆಸರುಗಳು ಅದಲು ಬದಲಾಗಿದೆ. ಇದೀಗ ಪ್ರಧಾನಿ ಮೋದಿ ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು ಮಾಡಿದ್ದಾರೆ. ಮೋದಿ ಬದಲು ನರಸಿಂಹರಾಯರು ಎಂದಿದ್ದಾರೆ. ನರಸಿಂಹರಾಯರು 15 ಲಕ್ಷ ಅಕೌಂಟ್‌ಗೆ ಹಾಕ್ತೀನಿ ಎಂದಿದ್ದರು. ಹಾಕಿದ್ದಾರಾ? ರೈತರ ಆಯೋಗ ಡಬಲ್ ಮಾಡಿತ್ತೀನಿ ಎಂದರು? ಆಗಿದೆಯಾ? ಅಚ್ಚೇದಿನ ಆಯೇಗಾ ಎಂದರು, ಆಗಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ವೇಳೆ ಪತ್ರಕರ್ತರು ನರಸಿಂಹರಾಯರು ಅಲ್ಲ ಮೋದಿ ಎಂದಿದ್ದಾರೆ. ಬಳಿಕ ಎಚ್ಚೆತ್ತ ಸಿದ್ದರಾಮಯ್ಯ ಸಾರಿ, ಮೋದಿ ಎಂದು ಸರಿಮಾಡಿಕೊಂಡಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more