ಸಿದ್ದರಾಮಯ್ಯ ರಾಜ ಪಗಡೆ,  ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

ಸಿದ್ದರಾಮಯ್ಯ ರಾಜ ಪಗಡೆ, ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

Published : Oct 15, 2025, 03:12 PM IST

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಗರಿಗೆದರಿದೆ. ಕೊಟ್ಟ ಮಾತಿನಂತೆ ಡಿಕೆ ಶಿವಕುಮಾರ್ ಅಧಿಕಾರ ಕೇಳುತ್ತಿದ್ದರೆ, ಪದಚ್ಯುತಿಗೆ ಸಿದ್ದರಾಮಯ್ಯ ರಾಜಸ್ಥಾನ ಮಾದರಿಯ ತಂತ್ರ ಹೂಡುವ ಸಾಧ್ಯತೆಯಿದೆ. 

ಸಿದ್ದು ರಾಜ ಪಗಡೆ.. ಸಿಂಹಾಸನದ ಸುತ್ತ ಎದ್ದು ನಿಂತಿದೆ ಸಿದ್ದು ಚಕ್ರವ್ಯೂಹ.. ಪದಚ್ಯುತಿಗೆ ಮುಂದಾದ್ರೆ ಅಸಲಿ ಆಟ ತೋರಿಸಲಿದ್ದಾರೆ ಸಿದ್ದರಾಮಯ್ಯ. ರಾಜ್ಯ ರಾಜಕಾರಣದಲ್ಲೂ ಉರುಳುತ್ತಾ ರಾಜಸ್ಥಾನದ ಆ ರಾಜ ದಾಳ.. ಅಲ್ಲಿ ಉರುಳಿದ ದಾಳಕ್ಕೆ ದಂಗಾಗಿ ಹೋಗಿದ್ದು ಕಾಂಗ್ರೆಸ್ ಹೈಕಮಾಂಡ್.. ಶಕ್ತಿಯುದ್ಧದಲ್ಲಿ ಹೈಕಮಾಂಡ್'ಗೆ ಸಡ್ಡು ಹೊಡೆದು ಗೆದ್ದಿದ್ದರು ಆ ನಾಯಕ.. ಅದೇ ಹೆಜ್ಜೆ ಇಡ್ತಾರಾ ಸಿದ್ದರಾಮಯ್ಯ..? ಅಷ್ಟಕ್ಕೂ ಏನಿದು ಸಿದ್ದು ರಾಜ ಪಗಡೆ ರಹಸ್ಯ..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more