ಸಿದ್ದರಾಮಯ್ಯ ರಾಜ ಪಗಡೆ,  ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

ಸಿದ್ದರಾಮಯ್ಯ ರಾಜ ಪಗಡೆ, ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

Published : Oct 15, 2025, 03:12 PM IST

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಗರಿಗೆದರಿದೆ. ಕೊಟ್ಟ ಮಾತಿನಂತೆ ಡಿಕೆ ಶಿವಕುಮಾರ್ ಅಧಿಕಾರ ಕೇಳುತ್ತಿದ್ದರೆ, ಪದಚ್ಯುತಿಗೆ ಸಿದ್ದರಾಮಯ್ಯ ರಾಜಸ್ಥಾನ ಮಾದರಿಯ ತಂತ್ರ ಹೂಡುವ ಸಾಧ್ಯತೆಯಿದೆ. 

ಸಿದ್ದು ರಾಜ ಪಗಡೆ.. ಸಿಂಹಾಸನದ ಸುತ್ತ ಎದ್ದು ನಿಂತಿದೆ ಸಿದ್ದು ಚಕ್ರವ್ಯೂಹ.. ಪದಚ್ಯುತಿಗೆ ಮುಂದಾದ್ರೆ ಅಸಲಿ ಆಟ ತೋರಿಸಲಿದ್ದಾರೆ ಸಿದ್ದರಾಮಯ್ಯ. ರಾಜ್ಯ ರಾಜಕಾರಣದಲ್ಲೂ ಉರುಳುತ್ತಾ ರಾಜಸ್ಥಾನದ ಆ ರಾಜ ದಾಳ.. ಅಲ್ಲಿ ಉರುಳಿದ ದಾಳಕ್ಕೆ ದಂಗಾಗಿ ಹೋಗಿದ್ದು ಕಾಂಗ್ರೆಸ್ ಹೈಕಮಾಂಡ್.. ಶಕ್ತಿಯುದ್ಧದಲ್ಲಿ ಹೈಕಮಾಂಡ್'ಗೆ ಸಡ್ಡು ಹೊಡೆದು ಗೆದ್ದಿದ್ದರು ಆ ನಾಯಕ.. ಅದೇ ಹೆಜ್ಜೆ ಇಡ್ತಾರಾ ಸಿದ್ದರಾಮಯ್ಯ..? ಅಷ್ಟಕ್ಕೂ ಏನಿದು ಸಿದ್ದು ರಾಜ ಪಗಡೆ ರಹಸ್ಯ..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more