ಸಿದ್ದರಾಮಯ್ಯ ರಾಜ ಪಗಡೆ,  ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

ಸಿದ್ದರಾಮಯ್ಯ ರಾಜ ಪಗಡೆ, ಊಟದ ಆಟ; ಏನದು ವರುಣಾಸ್ತ್ರ ರಹಸ್ಯ?

Published : Oct 15, 2025, 03:12 PM IST

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಗರಿಗೆದರಿದೆ. ಕೊಟ್ಟ ಮಾತಿನಂತೆ ಡಿಕೆ ಶಿವಕುಮಾರ್ ಅಧಿಕಾರ ಕೇಳುತ್ತಿದ್ದರೆ, ಪದಚ್ಯುತಿಗೆ ಸಿದ್ದರಾಮಯ್ಯ ರಾಜಸ್ಥಾನ ಮಾದರಿಯ ತಂತ್ರ ಹೂಡುವ ಸಾಧ್ಯತೆಯಿದೆ. 

ಸಿದ್ದು ರಾಜ ಪಗಡೆ.. ಸಿಂಹಾಸನದ ಸುತ್ತ ಎದ್ದು ನಿಂತಿದೆ ಸಿದ್ದು ಚಕ್ರವ್ಯೂಹ.. ಪದಚ್ಯುತಿಗೆ ಮುಂದಾದ್ರೆ ಅಸಲಿ ಆಟ ತೋರಿಸಲಿದ್ದಾರೆ ಸಿದ್ದರಾಮಯ್ಯ. ರಾಜ್ಯ ರಾಜಕಾರಣದಲ್ಲೂ ಉರುಳುತ್ತಾ ರಾಜಸ್ಥಾನದ ಆ ರಾಜ ದಾಳ.. ಅಲ್ಲಿ ಉರುಳಿದ ದಾಳಕ್ಕೆ ದಂಗಾಗಿ ಹೋಗಿದ್ದು ಕಾಂಗ್ರೆಸ್ ಹೈಕಮಾಂಡ್.. ಶಕ್ತಿಯುದ್ಧದಲ್ಲಿ ಹೈಕಮಾಂಡ್'ಗೆ ಸಡ್ಡು ಹೊಡೆದು ಗೆದ್ದಿದ್ದರು ಆ ನಾಯಕ.. ಅದೇ ಹೆಜ್ಜೆ ಇಡ್ತಾರಾ ಸಿದ್ದರಾಮಯ್ಯ..? ಅಷ್ಟಕ್ಕೂ ಏನಿದು ಸಿದ್ದು ರಾಜ ಪಗಡೆ ರಹಸ್ಯ..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more