‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

Published : Jun 10, 2023, 03:54 PM IST

ನಾಳೆ ರಾಜ್ಯದ ಜನ ಬಹು ನಿರೀಕ್ಷೆಯಿಂದ ಕಾಯ್ತಾ ಇದ್ದ ಮೊದಲ ಗ್ಯಾರಂಟಿ ಶಕ್ತಿ ಯೋಜನೆ ಜಾರಿಯಾಗಲಿದೆ. ಈ ಮೂಲಕ ನಾವು ನುಡಿದಂತೆ ನಡೀತೀವಿ ಎಂಬ ಸಿದ್ದರಾಮಯ್ಯ ತಮ್ಮ ಮಾತನ್ನ ನಿರೂಪಿಸಲಿದ್ದರೆ.

ನಾಳೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು, ನೂತನವಾಗಿ ಹಾಗೂ ವಿಶಿಷ್ಟವಾಗಿ ಚಾಲನೆ ನೀಡಲಿದ್ದಾರೆ. ಮೆಜೆಸ್ಟಿಕ್‌ನಿಂದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ. 43ರಲ್ಲಿ ಕಂಡಕ್ಟರ್‌ ಆಗಿ, ಮಹಿಳೆಯರ ಹತ್ರ ಹೋಗಿ, ಟಿಕೆಟ್ ಟಿಕೆಟ್ ಎಂದು ಕೇಳ್ತಾ, ಉಚಿತ ಟಿಕೆಟ್‌ ವಿತರಿಸಲಿದ್ದಾರೆ. ಈ ರೀತಿ ಮಹಿಳೆಯರಿಗೆ ಟಿಕೆಟ್‌ ನೀಡುವ ಮೂಲಕ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಅಲ್ಲಿಂದ ಮುಂದೆ, ವಿಧಾನಸೌಧದಲ್ಲಿ ನಡೆಯೋ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್, ಗ್ಯಾರಂಟಿಗಳ ಅನುಷ್ಠಾನಕ್ಕೆ ಕಸರತ್ತು ನಡೆಸುತ್ತಿದೆ. ಇದರ ಮೊದಲ ಹಂತವಾಗಿ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!