‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

Published : Jun 10, 2023, 03:54 PM IST

ನಾಳೆ ರಾಜ್ಯದ ಜನ ಬಹು ನಿರೀಕ್ಷೆಯಿಂದ ಕಾಯ್ತಾ ಇದ್ದ ಮೊದಲ ಗ್ಯಾರಂಟಿ ಶಕ್ತಿ ಯೋಜನೆ ಜಾರಿಯಾಗಲಿದೆ. ಈ ಮೂಲಕ ನಾವು ನುಡಿದಂತೆ ನಡೀತೀವಿ ಎಂಬ ಸಿದ್ದರಾಮಯ್ಯ ತಮ್ಮ ಮಾತನ್ನ ನಿರೂಪಿಸಲಿದ್ದರೆ.

ನಾಳೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು, ನೂತನವಾಗಿ ಹಾಗೂ ವಿಶಿಷ್ಟವಾಗಿ ಚಾಲನೆ ನೀಡಲಿದ್ದಾರೆ. ಮೆಜೆಸ್ಟಿಕ್‌ನಿಂದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ. 43ರಲ್ಲಿ ಕಂಡಕ್ಟರ್‌ ಆಗಿ, ಮಹಿಳೆಯರ ಹತ್ರ ಹೋಗಿ, ಟಿಕೆಟ್ ಟಿಕೆಟ್ ಎಂದು ಕೇಳ್ತಾ, ಉಚಿತ ಟಿಕೆಟ್‌ ವಿತರಿಸಲಿದ್ದಾರೆ. ಈ ರೀತಿ ಮಹಿಳೆಯರಿಗೆ ಟಿಕೆಟ್‌ ನೀಡುವ ಮೂಲಕ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಅಲ್ಲಿಂದ ಮುಂದೆ, ವಿಧಾನಸೌಧದಲ್ಲಿ ನಡೆಯೋ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್, ಗ್ಯಾರಂಟಿಗಳ ಅನುಷ್ಠಾನಕ್ಕೆ ಕಸರತ್ತು ನಡೆಸುತ್ತಿದೆ. ಇದರ ಮೊದಲ ಹಂತವಾಗಿ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?