ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

Published : Jul 20, 2023, 09:35 AM IST

ಬಜೆಟ್‌ ಅಧಿವೇಶನ ಇಂದು ಮತ್ತು ನಾಳೆ ಮಾತ್ರ ನಡೆಯಲಿದೆ. ಹಾಗಾಗಿ ಸಿಎಂ ಕಲಾಪದಲ್ಲಿ ಬಜೆಟ್‌ ಮೇಲೆ ಇಂದು ಉತ್ತರಿಸಬೇಕಾಗಿದೆ.
 

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಅಧಿವೇಶನವೇ ರಣರಂಗವಾಗಿದೆ. ಬುಧವಾರ ನಡೆದ ಬಜೆಟ್‌ ಅಧಿವೇಶನದಲ್ಲಿ(Budget Session) ಗದ್ದಲ ಕೋಲಾಹಲ ನಡೆದಿದೆ. ಇಂದು ಮತ್ತು ನಾಳೆ ಬಜೆಟ್‌ ಅಧಿವೇಶನ ನಡೆಯಲಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಕಲಾಪದಲ್ಲಿ(Session) ಬಜೆಟ್‌ ಮೇಲೆ ಉತ್ತರಿಸಬೇಕಾಗಿದೆ. ಇನ್ನೂ ಸುಗಮ ಕಲಾಪಕ್ಕಾಗಿ ಸ್ಪೀಕರ್‌ ಯು.ಟಿ. ಖಾದರ್‌ ಸಂಧಾನ ಸಭೆ ಮಾಡುವ ಸಾಧ್ಯತೆ ಸಹ ಇದೆ. ಇಂದು ಬಿಜೆಪಿ(BJP) ಶಾಸಕರು ಕಲಾಪವನ್ನು ಬಹಿಷ್ಕಾರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ ಬಿಜೆಪಿಗೆ ಜೆಡಿಎಸ್‌(JDS) ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲು ಹೆಚ್‌ಡಿಕೆ ಶಾಸಕರ ಸಭೆಯನ್ನು ಇಂದು ಕರೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?