ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

Published : Jul 20, 2023, 09:35 AM IST

ಬಜೆಟ್‌ ಅಧಿವೇಶನ ಇಂದು ಮತ್ತು ನಾಳೆ ಮಾತ್ರ ನಡೆಯಲಿದೆ. ಹಾಗಾಗಿ ಸಿಎಂ ಕಲಾಪದಲ್ಲಿ ಬಜೆಟ್‌ ಮೇಲೆ ಇಂದು ಉತ್ತರಿಸಬೇಕಾಗಿದೆ.
 

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಅಧಿವೇಶನವೇ ರಣರಂಗವಾಗಿದೆ. ಬುಧವಾರ ನಡೆದ ಬಜೆಟ್‌ ಅಧಿವೇಶನದಲ್ಲಿ(Budget Session) ಗದ್ದಲ ಕೋಲಾಹಲ ನಡೆದಿದೆ. ಇಂದು ಮತ್ತು ನಾಳೆ ಬಜೆಟ್‌ ಅಧಿವೇಶನ ನಡೆಯಲಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಕಲಾಪದಲ್ಲಿ(Session) ಬಜೆಟ್‌ ಮೇಲೆ ಉತ್ತರಿಸಬೇಕಾಗಿದೆ. ಇನ್ನೂ ಸುಗಮ ಕಲಾಪಕ್ಕಾಗಿ ಸ್ಪೀಕರ್‌ ಯು.ಟಿ. ಖಾದರ್‌ ಸಂಧಾನ ಸಭೆ ಮಾಡುವ ಸಾಧ್ಯತೆ ಸಹ ಇದೆ. ಇಂದು ಬಿಜೆಪಿ(BJP) ಶಾಸಕರು ಕಲಾಪವನ್ನು ಬಹಿಷ್ಕಾರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ ಬಿಜೆಪಿಗೆ ಜೆಡಿಎಸ್‌(JDS) ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲು ಹೆಚ್‌ಡಿಕೆ ಶಾಸಕರ ಸಭೆಯನ್ನು ಇಂದು ಕರೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?