ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

Published : Jul 20, 2023, 09:35 AM IST

ಬಜೆಟ್‌ ಅಧಿವೇಶನ ಇಂದು ಮತ್ತು ನಾಳೆ ಮಾತ್ರ ನಡೆಯಲಿದೆ. ಹಾಗಾಗಿ ಸಿಎಂ ಕಲಾಪದಲ್ಲಿ ಬಜೆಟ್‌ ಮೇಲೆ ಇಂದು ಉತ್ತರಿಸಬೇಕಾಗಿದೆ.
 

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಅಧಿವೇಶನವೇ ರಣರಂಗವಾಗಿದೆ. ಬುಧವಾರ ನಡೆದ ಬಜೆಟ್‌ ಅಧಿವೇಶನದಲ್ಲಿ(Budget Session) ಗದ್ದಲ ಕೋಲಾಹಲ ನಡೆದಿದೆ. ಇಂದು ಮತ್ತು ನಾಳೆ ಬಜೆಟ್‌ ಅಧಿವೇಶನ ನಡೆಯಲಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಕಲಾಪದಲ್ಲಿ(Session) ಬಜೆಟ್‌ ಮೇಲೆ ಉತ್ತರಿಸಬೇಕಾಗಿದೆ. ಇನ್ನೂ ಸುಗಮ ಕಲಾಪಕ್ಕಾಗಿ ಸ್ಪೀಕರ್‌ ಯು.ಟಿ. ಖಾದರ್‌ ಸಂಧಾನ ಸಭೆ ಮಾಡುವ ಸಾಧ್ಯತೆ ಸಹ ಇದೆ. ಇಂದು ಬಿಜೆಪಿ(BJP) ಶಾಸಕರು ಕಲಾಪವನ್ನು ಬಹಿಷ್ಕಾರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ ಬಿಜೆಪಿಗೆ ಜೆಡಿಎಸ್‌(JDS) ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲು ಹೆಚ್‌ಡಿಕೆ ಶಾಸಕರ ಸಭೆಯನ್ನು ಇಂದು ಕರೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!