ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

Published : Jul 20, 2023, 09:35 AM IST

ಬಜೆಟ್‌ ಅಧಿವೇಶನ ಇಂದು ಮತ್ತು ನಾಳೆ ಮಾತ್ರ ನಡೆಯಲಿದೆ. ಹಾಗಾಗಿ ಸಿಎಂ ಕಲಾಪದಲ್ಲಿ ಬಜೆಟ್‌ ಮೇಲೆ ಇಂದು ಉತ್ತರಿಸಬೇಕಾಗಿದೆ.
 

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಅಧಿವೇಶನವೇ ರಣರಂಗವಾಗಿದೆ. ಬುಧವಾರ ನಡೆದ ಬಜೆಟ್‌ ಅಧಿವೇಶನದಲ್ಲಿ(Budget Session) ಗದ್ದಲ ಕೋಲಾಹಲ ನಡೆದಿದೆ. ಇಂದು ಮತ್ತು ನಾಳೆ ಬಜೆಟ್‌ ಅಧಿವೇಶನ ನಡೆಯಲಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಕಲಾಪದಲ್ಲಿ(Session) ಬಜೆಟ್‌ ಮೇಲೆ ಉತ್ತರಿಸಬೇಕಾಗಿದೆ. ಇನ್ನೂ ಸುಗಮ ಕಲಾಪಕ್ಕಾಗಿ ಸ್ಪೀಕರ್‌ ಯು.ಟಿ. ಖಾದರ್‌ ಸಂಧಾನ ಸಭೆ ಮಾಡುವ ಸಾಧ್ಯತೆ ಸಹ ಇದೆ. ಇಂದು ಬಿಜೆಪಿ(BJP) ಶಾಸಕರು ಕಲಾಪವನ್ನು ಬಹಿಷ್ಕಾರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ ಬಿಜೆಪಿಗೆ ಜೆಡಿಎಸ್‌(JDS) ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲು ಹೆಚ್‌ಡಿಕೆ ಶಾಸಕರ ಸಭೆಯನ್ನು ಇಂದು ಕರೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!