ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

Published : Jun 28, 2022, 10:06 PM IST
  • ಸರ್ಕಾರ್'' ಬಾಳಾ ಸಾಹೇಬ್ ಠಾಕ್ರೆಗಿದ್ದದ್ದು ಅದೆಂಥಾ ಪವರ್..!?
  • ಅವರ ಒಂದು ಕಣ್ಸನ್ನೆಗೆ ಇಡೀ ಮಹಾರಾಷ್ಟ್ರವೇ ಮಾತಾಡ್ತಿತ್ತು..!            
  • ಅವರು ಚಿಟಿಕೆ ಹೊಡೆದ್ರೆ ಲಕ್ಷ ಲಕ್ಷ ಶಿವಸೈನಿಕರು  ಎದ್ದು ನಿಲ್ತಿದ್ರು.!            
  • ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ 

ಬಾಳಾ ಸಾಹೇಬ್ ಠಾಕ್ರೆ ಹೆಸರೇ ಶಿವಸೈನಿಕರ ಅತೀ ದೊಡ್ಡ ಬಂಡವಾಳ. ತಮ್ಮ ಹೆಸರನ್ನೇ ಬಂಡವಾಳ ಮಾಡ್ಕೊಂಡು ಬಂಡೆದ್ದ ನಾಯಕರಿಗೆ ಬಾಳಾ ಠಾಕ್ರೆ ಕೊಡ್ತಿದ್ದ ಠಕ್ಕರ್ ಹೇಗಿರ್ತಾ ಇತ್ತು..? ಅವರ ಒಂದು ಅಕ್ಷರಶಕ್ಕೆ ಮುಂಬೈ ಅಕ್ಷರಶಃ ರಣರಂಗವಾಗ್ತಿದ್ದು ಯಾಕೆ..ಶಿವಸೇನೆಯೊಳಗಿನ ಅಂತಯುದ್ಧದಲ್ಲಿ ಎಲ್ಲರ ಟಾರ್ಗೆಟ್ ಒಬ್ಬರೇ. ಅದು ಬಾಳಾ ಸಾಹೇಬ್ ಕೇಶವ ಠಾಕ್ರೆ. ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ ನಡೀತಾ ಇದೆ. ಆ ಹೋರಾಟದಲ್ಲಿ ಕಾರ್ಯಕರ್ತರಿಂದ ಹಿಡಿದು ಮುಖ್ಯಮಂತ್ರಿಯವರೆಗೆ... ಪ್ರತಿಯೊಬ್ಬರಿಗೂ ಬೇಕಿರೋದು ಬಾಳಾ ಠಾಕ್ರೆ ಹೆಸರು.ಕುಸ್ತಿ ಕಾಳಗಕ್ಕೆ ಇಳಿದಿರೋ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಕೈಯಲ್ಲಿರೋದು ಒಂದೇ ಅಸ್ತ್ರ. ಅದು ಬಾಳಾ ಸಾಹೇಬ್ ಠಾಕ್ರೆ. ಹಾಗಾದ್ರೆ ಠಾಕ್ರೆ ಅನ್ನೋ ಶಕ್ತಿ ಯಾರ ಪಾಲಾಗತ್ತೆ..? 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more