ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

Published : Jun 28, 2022, 10:06 PM IST
  • ಸರ್ಕಾರ್'' ಬಾಳಾ ಸಾಹೇಬ್ ಠಾಕ್ರೆಗಿದ್ದದ್ದು ಅದೆಂಥಾ ಪವರ್..!?
  • ಅವರ ಒಂದು ಕಣ್ಸನ್ನೆಗೆ ಇಡೀ ಮಹಾರಾಷ್ಟ್ರವೇ ಮಾತಾಡ್ತಿತ್ತು..!            
  • ಅವರು ಚಿಟಿಕೆ ಹೊಡೆದ್ರೆ ಲಕ್ಷ ಲಕ್ಷ ಶಿವಸೈನಿಕರು  ಎದ್ದು ನಿಲ್ತಿದ್ರು.!            
  • ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ 

ಬಾಳಾ ಸಾಹೇಬ್ ಠಾಕ್ರೆ ಹೆಸರೇ ಶಿವಸೈನಿಕರ ಅತೀ ದೊಡ್ಡ ಬಂಡವಾಳ. ತಮ್ಮ ಹೆಸರನ್ನೇ ಬಂಡವಾಳ ಮಾಡ್ಕೊಂಡು ಬಂಡೆದ್ದ ನಾಯಕರಿಗೆ ಬಾಳಾ ಠಾಕ್ರೆ ಕೊಡ್ತಿದ್ದ ಠಕ್ಕರ್ ಹೇಗಿರ್ತಾ ಇತ್ತು..? ಅವರ ಒಂದು ಅಕ್ಷರಶಕ್ಕೆ ಮುಂಬೈ ಅಕ್ಷರಶಃ ರಣರಂಗವಾಗ್ತಿದ್ದು ಯಾಕೆ..ಶಿವಸೇನೆಯೊಳಗಿನ ಅಂತಯುದ್ಧದಲ್ಲಿ ಎಲ್ಲರ ಟಾರ್ಗೆಟ್ ಒಬ್ಬರೇ. ಅದು ಬಾಳಾ ಸಾಹೇಬ್ ಕೇಶವ ಠಾಕ್ರೆ. ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ ನಡೀತಾ ಇದೆ. ಆ ಹೋರಾಟದಲ್ಲಿ ಕಾರ್ಯಕರ್ತರಿಂದ ಹಿಡಿದು ಮುಖ್ಯಮಂತ್ರಿಯವರೆಗೆ... ಪ್ರತಿಯೊಬ್ಬರಿಗೂ ಬೇಕಿರೋದು ಬಾಳಾ ಠಾಕ್ರೆ ಹೆಸರು.ಕುಸ್ತಿ ಕಾಳಗಕ್ಕೆ ಇಳಿದಿರೋ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಕೈಯಲ್ಲಿರೋದು ಒಂದೇ ಅಸ್ತ್ರ. ಅದು ಬಾಳಾ ಸಾಹೇಬ್ ಠಾಕ್ರೆ. ಹಾಗಾದ್ರೆ ಠಾಕ್ರೆ ಅನ್ನೋ ಶಕ್ತಿ ಯಾರ ಪಾಲಾಗತ್ತೆ..? 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more