ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

ಸೂಪರ್ ಪವರ್ ಹೊಂದಿದ್ದ ಬಾಳಾ ಠಾಕ್ರೆ ಪಕ್ಷದಲ್ಲಿ ಅಸ್ತಿತ್ವದ ಹೋರಾಟ!

Published : Jun 28, 2022, 10:06 PM IST
  • ಸರ್ಕಾರ್'' ಬಾಳಾ ಸಾಹೇಬ್ ಠಾಕ್ರೆಗಿದ್ದದ್ದು ಅದೆಂಥಾ ಪವರ್..!?
  • ಅವರ ಒಂದು ಕಣ್ಸನ್ನೆಗೆ ಇಡೀ ಮಹಾರಾಷ್ಟ್ರವೇ ಮಾತಾಡ್ತಿತ್ತು..!            
  • ಅವರು ಚಿಟಿಕೆ ಹೊಡೆದ್ರೆ ಲಕ್ಷ ಲಕ್ಷ ಶಿವಸೈನಿಕರು  ಎದ್ದು ನಿಲ್ತಿದ್ರು.!            
  • ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ 

ಬಾಳಾ ಸಾಹೇಬ್ ಠಾಕ್ರೆ ಹೆಸರೇ ಶಿವಸೈನಿಕರ ಅತೀ ದೊಡ್ಡ ಬಂಡವಾಳ. ತಮ್ಮ ಹೆಸರನ್ನೇ ಬಂಡವಾಳ ಮಾಡ್ಕೊಂಡು ಬಂಡೆದ್ದ ನಾಯಕರಿಗೆ ಬಾಳಾ ಠಾಕ್ರೆ ಕೊಡ್ತಿದ್ದ ಠಕ್ಕರ್ ಹೇಗಿರ್ತಾ ಇತ್ತು..? ಅವರ ಒಂದು ಅಕ್ಷರಶಕ್ಕೆ ಮುಂಬೈ ಅಕ್ಷರಶಃ ರಣರಂಗವಾಗ್ತಿದ್ದು ಯಾಕೆ..ಶಿವಸೇನೆಯೊಳಗಿನ ಅಂತಯುದ್ಧದಲ್ಲಿ ಎಲ್ಲರ ಟಾರ್ಗೆಟ್ ಒಬ್ಬರೇ. ಅದು ಬಾಳಾ ಸಾಹೇಬ್ ಕೇಶವ ಠಾಕ್ರೆ. ಮರಾಠಾ ಆಸ್ಮಿತೆಗಾಗಿ ಹುಟ್ಟಿದ ಪಕ್ಷದೊಳಗೆ ಈಗ ಅಸ್ತಿತ್ವದ ಹೋರಾಟ ನಡೀತಾ ಇದೆ. ಆ ಹೋರಾಟದಲ್ಲಿ ಕಾರ್ಯಕರ್ತರಿಂದ ಹಿಡಿದು ಮುಖ್ಯಮಂತ್ರಿಯವರೆಗೆ... ಪ್ರತಿಯೊಬ್ಬರಿಗೂ ಬೇಕಿರೋದು ಬಾಳಾ ಠಾಕ್ರೆ ಹೆಸರು.ಕುಸ್ತಿ ಕಾಳಗಕ್ಕೆ ಇಳಿದಿರೋ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಕೈಯಲ್ಲಿರೋದು ಒಂದೇ ಅಸ್ತ್ರ. ಅದು ಬಾಳಾ ಸಾಹೇಬ್ ಠಾಕ್ರೆ. ಹಾಗಾದ್ರೆ ಠಾಕ್ರೆ ಅನ್ನೋ ಶಕ್ತಿ ಯಾರ ಪಾಲಾಗತ್ತೆ..? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more