100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

Published : Feb 06, 2021, 10:37 AM ISTUpdated : Feb 06, 2021, 10:41 AM IST

ಸಿದ್ದರಾಮಯ್ಯ ಅವರು ಪ್ರತಿ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾಗಿ ಹೇಳುತ್ತಾರೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದರೂ ಜೆಡಿಎಸ್‌ನವರೊಂದಿಗೆ (ಕಾಂಗ್ರೆಸ್‌) ಅಪವಿತ್ರ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯುತ್ತಾರೆ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಫೆ. 06): ‘ನಾನು ಬೇಲ್‌ ಮೇಲೆ ಇದ್ದೇನೆ ಎಂದು ಹೇಳುತ್ತೀರಲ್ಲ ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರೇ ಜಾಮೀನಿನ ಮೇಲೆ ಹೊರಗಿಲ್ಲವೇ? ಇದಕ್ಕೆ ಏನು ಹೇಳುತ್ತೀರಿ? ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ, ಸಚಿವರ ಮೇಲೆ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಇದರಿಂದ ಕೇಸ್‌ಗಳಾಗುತ್ತವೆ. ಇಂತಹ 100 ಕೇಸು ಹಾಕಿದರೂ ಜಗ್ಗುವುದಿಲ್ಲ...’ ಆಗಾಗ ತಮ್ಮನ್ನು ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಎಂದು ಲೇವಡಿ ಮಾಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ ಪರಿಯಿದು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!