100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

Published : Feb 06, 2021, 10:37 AM ISTUpdated : Feb 06, 2021, 10:41 AM IST

ಸಿದ್ದರಾಮಯ್ಯ ಅವರು ಪ್ರತಿ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾಗಿ ಹೇಳುತ್ತಾರೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದರೂ ಜೆಡಿಎಸ್‌ನವರೊಂದಿಗೆ (ಕಾಂಗ್ರೆಸ್‌) ಅಪವಿತ್ರ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯುತ್ತಾರೆ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಫೆ. 06): ‘ನಾನು ಬೇಲ್‌ ಮೇಲೆ ಇದ್ದೇನೆ ಎಂದು ಹೇಳುತ್ತೀರಲ್ಲ ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರೇ ಜಾಮೀನಿನ ಮೇಲೆ ಹೊರಗಿಲ್ಲವೇ? ಇದಕ್ಕೆ ಏನು ಹೇಳುತ್ತೀರಿ? ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ, ಸಚಿವರ ಮೇಲೆ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಇದರಿಂದ ಕೇಸ್‌ಗಳಾಗುತ್ತವೆ. ಇಂತಹ 100 ಕೇಸು ಹಾಕಿದರೂ ಜಗ್ಗುವುದಿಲ್ಲ...’ ಆಗಾಗ ತಮ್ಮನ್ನು ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಎಂದು ಲೇವಡಿ ಮಾಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ ಪರಿಯಿದು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!