100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

Published : Feb 06, 2021, 10:37 AM ISTUpdated : Feb 06, 2021, 10:41 AM IST

ಸಿದ್ದರಾಮಯ್ಯ ಅವರು ಪ್ರತಿ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾಗಿ ಹೇಳುತ್ತಾರೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದರೂ ಜೆಡಿಎಸ್‌ನವರೊಂದಿಗೆ (ಕಾಂಗ್ರೆಸ್‌) ಅಪವಿತ್ರ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯುತ್ತಾರೆ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಫೆ. 06): ‘ನಾನು ಬೇಲ್‌ ಮೇಲೆ ಇದ್ದೇನೆ ಎಂದು ಹೇಳುತ್ತೀರಲ್ಲ ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರೇ ಜಾಮೀನಿನ ಮೇಲೆ ಹೊರಗಿಲ್ಲವೇ? ಇದಕ್ಕೆ ಏನು ಹೇಳುತ್ತೀರಿ? ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ, ಸಚಿವರ ಮೇಲೆ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಇದರಿಂದ ಕೇಸ್‌ಗಳಾಗುತ್ತವೆ. ಇಂತಹ 100 ಕೇಸು ಹಾಕಿದರೂ ಜಗ್ಗುವುದಿಲ್ಲ...’ ಆಗಾಗ ತಮ್ಮನ್ನು ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಎಂದು ಲೇವಡಿ ಮಾಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ ಪರಿಯಿದು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!