100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

Published : Feb 06, 2021, 10:37 AM ISTUpdated : Feb 06, 2021, 10:41 AM IST

ಸಿದ್ದರಾಮಯ್ಯ ಅವರು ಪ್ರತಿ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾಗಿ ಹೇಳುತ್ತಾರೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದರೂ ಜೆಡಿಎಸ್‌ನವರೊಂದಿಗೆ (ಕಾಂಗ್ರೆಸ್‌) ಅಪವಿತ್ರ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯುತ್ತಾರೆ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಫೆ. 06): ‘ನಾನು ಬೇಲ್‌ ಮೇಲೆ ಇದ್ದೇನೆ ಎಂದು ಹೇಳುತ್ತೀರಲ್ಲ ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರೇ ಜಾಮೀನಿನ ಮೇಲೆ ಹೊರಗಿಲ್ಲವೇ? ಇದಕ್ಕೆ ಏನು ಹೇಳುತ್ತೀರಿ? ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ, ಸಚಿವರ ಮೇಲೆ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಇದರಿಂದ ಕೇಸ್‌ಗಳಾಗುತ್ತವೆ. ಇಂತಹ 100 ಕೇಸು ಹಾಕಿದರೂ ಜಗ್ಗುವುದಿಲ್ಲ...’ ಆಗಾಗ ತಮ್ಮನ್ನು ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಎಂದು ಲೇವಡಿ ಮಾಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ ಪರಿಯಿದು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?