ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

Suvarna News   | Asianet News
Published : Sep 18, 2020, 11:12 AM ISTUpdated : Sep 18, 2020, 11:32 AM IST

ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಬೆಂಗಳೂರು (ಸೆ. 18): ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಶಾಸಕರಾದ ಎಚ್‌ ವಿಶ್ವನಾಥ್, ಸಿಪಿ ಯೋಗೇಶ್ವರ್, ಎಂಪಿ ರೇಣುಕಾಚಾರ್ಯ ಪರೋಕ್ಷವಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಾರಿಗೆ ಮಂತ್ರಿಗಿರಿ ಸಿಗುತ್ತದೆ, ಯಾರಿಗೆ ಕೋಕ್ ಸಿಗುತ್ತದೆ ಎಂಬುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ. ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಪುನರ್‌ ರಚನೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಮ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಪೊಲಿಟಿಕಲ್ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?