ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

Suvarna News   | Asianet News
Published : Sep 18, 2020, 11:12 AM ISTUpdated : Sep 18, 2020, 11:32 AM IST

ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಬೆಂಗಳೂರು (ಸೆ. 18): ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಶಾಸಕರಾದ ಎಚ್‌ ವಿಶ್ವನಾಥ್, ಸಿಪಿ ಯೋಗೇಶ್ವರ್, ಎಂಪಿ ರೇಣುಕಾಚಾರ್ಯ ಪರೋಕ್ಷವಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಾರಿಗೆ ಮಂತ್ರಿಗಿರಿ ಸಿಗುತ್ತದೆ, ಯಾರಿಗೆ ಕೋಕ್ ಸಿಗುತ್ತದೆ ಎಂಬುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ. ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಪುನರ್‌ ರಚನೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಮ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಪೊಲಿಟಿಕಲ್ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?