ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

Suvarna News   | Asianet News
Published : Sep 18, 2020, 11:12 AM ISTUpdated : Sep 18, 2020, 11:32 AM IST

ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಬೆಂಗಳೂರು (ಸೆ. 18): ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಶಾಸಕರಾದ ಎಚ್‌ ವಿಶ್ವನಾಥ್, ಸಿಪಿ ಯೋಗೇಶ್ವರ್, ಎಂಪಿ ರೇಣುಕಾಚಾರ್ಯ ಪರೋಕ್ಷವಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಾರಿಗೆ ಮಂತ್ರಿಗಿರಿ ಸಿಗುತ್ತದೆ, ಯಾರಿಗೆ ಕೋಕ್ ಸಿಗುತ್ತದೆ ಎಂಬುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ. ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಪುನರ್‌ ರಚನೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಮ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಪೊಲಿಟಿಕಲ್ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ