ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

ಸಿಎಂ ದೆಹಲಿ ಭೇಟಿ, ಜೋರಾಗಿದೆ ಮಂತ್ರಿಗಿರಿ ಲಾಬಿ ; ಯಾರಿಗೆ ಪಟ್ಟ? ಯಾರಿಗೆ ಕೊಕ್?

Published : Sep 18, 2020, 11:12 AM ISTUpdated : Sep 18, 2020, 11:32 AM IST

ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಬೆಂಗಳೂರು (ಸೆ. 18): ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಇತ್ತ ರಾಜ್ಯದಲ್ಲಿ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಕೆಲ ಸಚಿವಾಕಾಂಕ್ಷಿಗಳು ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಹೈ ಕಮಾಂಡ್‌ ಅಂಗಳದಲ್ಲಿ ಲಾಬಿ ಜೋರಾಗಿಯೇ ನಡೆಯುತ್ತಿದೆ. 

ಶಾಸಕರಾದ ಎಚ್‌ ವಿಶ್ವನಾಥ್, ಸಿಪಿ ಯೋಗೇಶ್ವರ್, ಎಂಪಿ ರೇಣುಕಾಚಾರ್ಯ ಪರೋಕ್ಷವಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಾರಿಗೆ ಮಂತ್ರಿಗಿರಿ ಸಿಗುತ್ತದೆ, ಯಾರಿಗೆ ಕೋಕ್ ಸಿಗುತ್ತದೆ ಎಂಬುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ. ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಪುನರ್‌ ರಚನೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಮ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಪೊಲಿಟಿಕಲ್ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!