ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

Published : Jan 21, 2021, 02:46 PM ISTUpdated : Jan 21, 2021, 02:53 PM IST

ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರ ಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ತುಮಕೂರು, (ಜ.21): 7 ನೂತನ ಸಚಿರುಗಳಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಇಂದು (ಗುರುವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಬಿಎಸ್‌ವೈ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಹೌದು...ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!