ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

Published : Jan 21, 2021, 02:46 PM ISTUpdated : Jan 21, 2021, 02:53 PM IST

ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರ ಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ತುಮಕೂರು, (ಜ.21): 7 ನೂತನ ಸಚಿರುಗಳಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಇಂದು (ಗುರುವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಬಿಎಸ್‌ವೈ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಹೌದು...ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!