ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

Published : Jan 21, 2021, 02:46 PM ISTUpdated : Jan 21, 2021, 02:53 PM IST

ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರ ಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ತುಮಕೂರು, (ಜ.21): 7 ನೂತನ ಸಚಿರುಗಳಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಇಂದು (ಗುರುವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಬಿಎಸ್‌ವೈ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಹೌದು...ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!