ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Suvarna News   | Asianet News
Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!