ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Suvarna News   | Asianet News
Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!