ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!