ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Suvarna News   | Asianet News
Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?