ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Suvarna News   | Asianet News
Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್