ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Suvarna News   | Asianet News
Published : Jan 25, 2021, 12:39 PM ISTUpdated : Jan 25, 2021, 12:57 PM IST

ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು ಸಿಎಂ ನಿರ್ಧರಿಸಿದ್ದಾರೆ. 

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?