ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

Published : Jun 08, 2021, 03:08 PM ISTUpdated : Jun 08, 2021, 03:13 PM IST

- ಮುಂದುವರೆದ ರಾಜಕೀಯ ಸಂಗ್ರಾಮ

- ಕೋವಿಡ್‌ ಸಮಯದಲ್ಲಿ ರಾಜಕೀಯ ಬೇಡ: ಬಿಎಸ್‌ವೈ ತಾಕೀತು

- ಸಹಿ ಸಂಗ್ರಹಕ್ಕೆ ಸಚಿವರು, ಶಾಸಕರಿಂದಲೂ ವಿರೋಧ, ಕಿವಿಮಾತು

 

ಬೆಂಗಳೂರು (ಜೂ. 08): ಪಕ್ಷದ ಹೈಕಮಾಂಡ್‌ ಬಯಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಹೇಳಿಕೆ  ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಪರ-ವಿರೋಧದ ಸಹಿ ಸಂಗ್ರಹದ ಭರಾಟೆ ಆರಂಭವಾಗಿದೆ.

ಈ ಬೆಳವಣಿಗೆಗೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ ಅಥವಾ ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ ಕೋವಿಡ್‌ ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅನೇಕ ಸಚಿವರು ಹಾಗೂ ಶಾಸಕರೂ ಸಹಿ ಸಂಗ್ರಹ ಒಳ್ಳೆಯದಲ್ಲ ಎಂಬ ಅಭಿಪ್ರಾಯ ಹೊರಹಾಕಿದ್ದಾರೆ. ಏನಿದು ಸಹಿಯುದ್ಧ..? ಏನಿದರ ಅಸಲಿಯತ್ತು..? 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!