ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

Published : Jun 08, 2021, 03:08 PM ISTUpdated : Jun 08, 2021, 03:13 PM IST

- ಮುಂದುವರೆದ ರಾಜಕೀಯ ಸಂಗ್ರಾಮ

- ಕೋವಿಡ್‌ ಸಮಯದಲ್ಲಿ ರಾಜಕೀಯ ಬೇಡ: ಬಿಎಸ್‌ವೈ ತಾಕೀತು

- ಸಹಿ ಸಂಗ್ರಹಕ್ಕೆ ಸಚಿವರು, ಶಾಸಕರಿಂದಲೂ ವಿರೋಧ, ಕಿವಿಮಾತು

 

ಬೆಂಗಳೂರು (ಜೂ. 08): ಪಕ್ಷದ ಹೈಕಮಾಂಡ್‌ ಬಯಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಹೇಳಿಕೆ  ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಪರ-ವಿರೋಧದ ಸಹಿ ಸಂಗ್ರಹದ ಭರಾಟೆ ಆರಂಭವಾಗಿದೆ.

ಈ ಬೆಳವಣಿಗೆಗೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ ಅಥವಾ ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ ಕೋವಿಡ್‌ ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅನೇಕ ಸಚಿವರು ಹಾಗೂ ಶಾಸಕರೂ ಸಹಿ ಸಂಗ್ರಹ ಒಳ್ಳೆಯದಲ್ಲ ಎಂಬ ಅಭಿಪ್ರಾಯ ಹೊರಹಾಕಿದ್ದಾರೆ. ಏನಿದು ಸಹಿಯುದ್ಧ..? ಏನಿದರ ಅಸಲಿಯತ್ತು..? 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!