ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

Published : Jun 08, 2021, 03:08 PM ISTUpdated : Jun 08, 2021, 03:13 PM IST

- ಮುಂದುವರೆದ ರಾಜಕೀಯ ಸಂಗ್ರಾಮ

- ಕೋವಿಡ್‌ ಸಮಯದಲ್ಲಿ ರಾಜಕೀಯ ಬೇಡ: ಬಿಎಸ್‌ವೈ ತಾಕೀತು

- ಸಹಿ ಸಂಗ್ರಹಕ್ಕೆ ಸಚಿವರು, ಶಾಸಕರಿಂದಲೂ ವಿರೋಧ, ಕಿವಿಮಾತು

 

ಬೆಂಗಳೂರು (ಜೂ. 08): ಪಕ್ಷದ ಹೈಕಮಾಂಡ್‌ ಬಯಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಹೇಳಿಕೆ  ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಪರ-ವಿರೋಧದ ಸಹಿ ಸಂಗ್ರಹದ ಭರಾಟೆ ಆರಂಭವಾಗಿದೆ.

ಈ ಬೆಳವಣಿಗೆಗೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ ಅಥವಾ ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ ಕೋವಿಡ್‌ ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅನೇಕ ಸಚಿವರು ಹಾಗೂ ಶಾಸಕರೂ ಸಹಿ ಸಂಗ್ರಹ ಒಳ್ಳೆಯದಲ್ಲ ಎಂಬ ಅಭಿಪ್ರಾಯ ಹೊರಹಾಕಿದ್ದಾರೆ. ಏನಿದು ಸಹಿಯುದ್ಧ..? ಏನಿದರ ಅಸಲಿಯತ್ತು..? 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!