ಸಂಪುಟ ಸರ್ಕಸ್: ಸಿಎಂ ದೆಹಲಿ ಭೇಟಿ ಸೀಕ್ರೇಟ್ ಇದು.!

ಸಂಪುಟ ಸರ್ಕಸ್: ಸಿಎಂ ದೆಹಲಿ ಭೇಟಿ ಸೀಕ್ರೇಟ್ ಇದು.!

Published : Sep 19, 2020, 10:07 AM ISTUpdated : Sep 19, 2020, 10:32 AM IST

ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ಕೊಟ್ಟಿದ್ದೇ ತಡ, ರಾಜ್ಯದಲ್ಲಿ ಕದನ ಕುತೂಹಲ ನಿರ್ಮಾಣವಾಗಿದೆ. ಒಂದು ಕಡೆ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ಇತ್ಯರ್ಥವಾಗಬೇಕಿದೆ. ಇನ್ನೊಂದು ಕಡೆ ಸಿಎಂ ಬದಲಾಗ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ಸೆ. 19): ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ಕೊಟ್ಟಿದ್ದೇ ತಡ, ರಾಜ್ಯದಲ್ಲಿ ಕದನ ಕುತೂಹಲ ನಿರ್ಮಾಣವಾಗಿದೆ. ಒಂದು ಕಡೆ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ಇತ್ಯರ್ಥವಾಗಬೇಕಿದೆ. ಇನ್ನೊಂದು ಕಡೆ ಸಿಎಂ ಬದಲಾಗ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ನಾಯಕರು ಮಾಧ್ಯಮದೆದುರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ ನಾಯಕತ್ವ ಬದಲಾವಣೆ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಸಿಎಂ ದೆಹಲಿಗೆ ದೌಡಾಯಿಸಿ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಹಾಗಾದರೆ ದೆಹಲಿ ಮೀಟಿಂಗ್ ಸಿಕ್ರೇಟ್ ಏನು? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!