ಸಂಪುಟ ಸರ್ಕಸ್: ಸಿಎಂ ದೆಹಲಿ ಭೇಟಿ ಸೀಕ್ರೇಟ್ ಇದು.!

ಸಂಪುಟ ಸರ್ಕಸ್: ಸಿಎಂ ದೆಹಲಿ ಭೇಟಿ ಸೀಕ್ರೇಟ್ ಇದು.!

Published : Sep 19, 2020, 10:07 AM ISTUpdated : Sep 19, 2020, 10:32 AM IST

ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ಕೊಟ್ಟಿದ್ದೇ ತಡ, ರಾಜ್ಯದಲ್ಲಿ ಕದನ ಕುತೂಹಲ ನಿರ್ಮಾಣವಾಗಿದೆ. ಒಂದು ಕಡೆ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ಇತ್ಯರ್ಥವಾಗಬೇಕಿದೆ. ಇನ್ನೊಂದು ಕಡೆ ಸಿಎಂ ಬದಲಾಗ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ಸೆ. 19): ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ಕೊಟ್ಟಿದ್ದೇ ತಡ, ರಾಜ್ಯದಲ್ಲಿ ಕದನ ಕುತೂಹಲ ನಿರ್ಮಾಣವಾಗಿದೆ. ಒಂದು ಕಡೆ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ಇತ್ಯರ್ಥವಾಗಬೇಕಿದೆ. ಇನ್ನೊಂದು ಕಡೆ ಸಿಎಂ ಬದಲಾಗ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ನಾಯಕರು ಮಾಧ್ಯಮದೆದುರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ ನಾಯಕತ್ವ ಬದಲಾವಣೆ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಸಿಎಂ ದೆಹಲಿಗೆ ದೌಡಾಯಿಸಿ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಹಾಗಾದರೆ ದೆಹಲಿ ಮೀಟಿಂಗ್ ಸಿಕ್ರೇಟ್ ಏನು? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!