ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

Published : May 15, 2022, 01:23 PM IST

ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ಬೆಂಗಳೂರು, (ಮೇ.15): ಕರ್ನಾಟಕ (Karnataka) ರಾಜ್ಯ ಅಂದ್ರೆ ಬರೀ ಕರ್ನಾಟಕದ ರಾಜಕಾರಣಿಗಳಿಗೆ (Politicians) ಮಾತ್ರವೇ ಅಲ್ಲ, ದೇಶದ ಅದೆಷ್ಟೋ ರಾಜಕಾರಣಿಗಳ ರಾಜಕೀಯ ಪ್ರವೇಶ ಹಾಗೂ ರಾಜಕೀಯ ಪುನರ್ಜನ್ಮಕ್ಕೆ ಕರ್ನಾಟಕದ ರಾಜಕೀಯ ಕಾರಣವಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ (Indira Gandhi), ಸೋನಿಯಾಗಾಂಧಿ (Sonia Gandhi), ವೆಂಕಯ್ಯ ನಾಯ್ಡು (Venkaiah Naidu), ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಹಲವು ಘಟಾನುಘಟಿ ನಾಯಕರು ಕರ್ನಾಟಕದಿಂದಲೇ ಗೆದ್ದು ರಾಷ್ಟ್ರರಾಜಕಾರಣಕ್ಕೆ ಹೋಗಿದ್ದಾರೆ. 

ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಂಕಾ ಗಾಂಧಿ..?

ಇದೀಗ ಆ ಸಾಲಿಗೆ ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more