ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

Published : May 15, 2022, 01:23 PM IST

ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ಬೆಂಗಳೂರು, (ಮೇ.15): ಕರ್ನಾಟಕ (Karnataka) ರಾಜ್ಯ ಅಂದ್ರೆ ಬರೀ ಕರ್ನಾಟಕದ ರಾಜಕಾರಣಿಗಳಿಗೆ (Politicians) ಮಾತ್ರವೇ ಅಲ್ಲ, ದೇಶದ ಅದೆಷ್ಟೋ ರಾಜಕಾರಣಿಗಳ ರಾಜಕೀಯ ಪ್ರವೇಶ ಹಾಗೂ ರಾಜಕೀಯ ಪುನರ್ಜನ್ಮಕ್ಕೆ ಕರ್ನಾಟಕದ ರಾಜಕೀಯ ಕಾರಣವಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ (Indira Gandhi), ಸೋನಿಯಾಗಾಂಧಿ (Sonia Gandhi), ವೆಂಕಯ್ಯ ನಾಯ್ಡು (Venkaiah Naidu), ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಹಲವು ಘಟಾನುಘಟಿ ನಾಯಕರು ಕರ್ನಾಟಕದಿಂದಲೇ ಗೆದ್ದು ರಾಷ್ಟ್ರರಾಜಕಾರಣಕ್ಕೆ ಹೋಗಿದ್ದಾರೆ. 

ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಂಕಾ ಗಾಂಧಿ..?

ಇದೀಗ ಆ ಸಾಲಿಗೆ ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more